ಇಟಾನಗರ/ ಗ್ಯಾಂಗ್ಟಕ್: ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ‘ಹ್ಯಾಟ್ರಿಕ್‌’ ಗೆಲುವು ಸಾಧಿಸಿದೆ.
ದುಬೈ: ಭಾರತ ಕ್ರಿಕೆಟ್ ತಂಡಕ್ಕೆ ಕೋಚ್ ಆಗಲು ಇಷ್ಟ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. ಕೋಚ್ ಹುದ್ದೆಗೆ ಅವರು ಮುಂಚೂಣಿಯಲ್ಲಿದ್ದಾರೆ ...
ವಿಧಾನಪರಿಷತ್ತಿನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ...
ಪ್ರತಿ ಗುಂಪಿನಲ್ಲಿರುವ ಪ್ರತಿಯೊಂದು ತಂಡವು ಎಲ್ಲಾ ಇತರ ತಂಡಗಳ ವಿರುದ್ಧ ...
ಪ್ರತಿ ಗುಂಪಿನಲ್ಲಿರುವ ಪ್ರತಿಯೊಂದು ತಂಡವು ಎಲ್ಲ ಇತರ ತಂಡಗಳ ವಿರುದ್ಧ ...
ಬೆಂಗಳೂರು: ಬೆಂಗಳೂರಿನಲ್ಲಿ ಸಂಜೆ 4 ಗಂಟೆ ವೇಳೆಗೆ ಸತತ 1 ಗಂಟೆಗೂ ಅಧಿಕ ಸಮಯ ಸುರಿದ ಧಾರಾಕಾರ ಮಳೆಯ ಪರಿಣಾಮ ಒಟ್ಟು 128 ಮರಗಳು ಧರೆಗೆ ಉರುಳಿವೆ. ಈ ...
ಇಂದು 3ನೇ ಜೂನ್‌ 2024 ಸೋಮವಾರ ನಿಮ್ಮ ರಾಶಿಯ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ.
ಗುವಾಹಾಟಿ: ರೆಮಲ್‌ ಚಂಡಮಾರುತದ ಪ್ರಭಾವದಿಂದ ಅಸ್ಸಾಂ, ಮಣಿಪುರದಲ್ಲಿ ಆರಂಭವಾದ ಮಳೆ ಎರಡೂ ರಾಜ್ಯಗಳಲ್ಲಿ ಭಾರೀ ಸಮಸ್ಯೆ ಸೃಷ್ಟಿಸಿದೆ. ಅಸ್ಸಾಂನಲ್ಲಿ ...
ಮೂಲರಪಟ್ಣ: ಆಝಾದ್ ಲಯನ್ಸ್ ಹೆಲ್ಪ್ ಲೈನ್ ಮುಲಾರಪಟ್ಣ ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ...
ಹೊಸದಿಲ್ಲಿ : ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್‌ಗಳಲ್ಲಿ ಹೆಚ್ಚಿನ ಶುಲ್ಕವನ್ನು ...